AIUTUC Karnataka

AIUTUC Karnataka Revolutionary Trade Union, Fighting for workers rights uncompromisingly
(1)

01/04/2026

ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೈ ಬಿಡುವ ಪ್ರಕ್ರಿಯೆ ನಿಲ್ಲಿಸಲು ಆಗ್ರಹಿಸಿ ಧಾರವಾಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟ ಹೋರಾಟ ನಡೆಯುತ್ತಿದ್ದು, ನೆನ್ನೆ ಪ್ರತಿಭಟನಾ ಸ್ಥಳಕ್ಕೆ ಬಂದು ಮಾತನಾಡಿದ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಕೋವಿಡ್ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಸೇವೆಯನ್ನು ನೆನೆದು ಸೆಲ್ಯೂಟ್ ಮಾಡಿದರು.

ಧಾರವಾಡ ಜಿಲ್ಲೆಯ ಆಶಾ ಕಾರ್ಯಕರ್ತೆಯರನ್ನು ಜನಸಂಖ್ಯೆ ಕಾರಣಕ್ಕೆ (Rationalisation of ASHAs) ಕೆಲಸದಿಂದ ವಜಾಗೊಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಅಭಯ ಹಸ್ತ ನೀಡಿದರು.

AIUTUC ಮುಖಂಡರಾದ ಕಾ. ಗಂಗಾಧರ್ ಬಡಿಗೇರ್ ಮತ್ತು ಕಾ. ಭುವನ ಹೋರಾಟದ ನೇತೃತ್ವ ವಹಿಸಿದ್ದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ

26/03/2026

*ಕರ್ನಾಟಕ ಯುನೈಟೆಡ್ ಶುಗರ್ ವರ್ಕರ್ಸ್ ಫೆಡರೇಶನ್* ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಇಂದು ನಡೆದ
ಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯ (ಲೈಲಾ ಶುಗರ್) ಕಾರ್ಮಿಕರ ಪ್ರತಿಭಟನೆಯನ್ನು ಉದ್ದೇಶಿಸಿ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಮೇಟಿ ಅವರು ಮಾತನಾಡುತ್ತಿರುವುದು.

ಕಾರ್ಯಾಧ್ಯಕ್ಷರಾದ ಶ್ರೀ ಚಕ್ರಪಾಣಿ ಹಾಗೂ ಶ್ರೀ ಬಸವರಾಜು ಪೂಜಾರ್, ಖಜಾಂಚಿಗಳಾದ ವಿಜಯ್ ಯಾದವ್ ಸಹ ಈ ಸಂದರ್ಭದಲ್ಲಿ ಮಾತನಾಡಿದರು.

22/03/2026
16/03/2026

ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಬಳ್ಳಾರಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನಾ ಧರಣಿ ಉದ್ದೇಶಿಸಿ ಮಾತನಾಡಿದರು.
ಜನಸಂಖ್ಯೆಯನ್ನು ತರ್ಕಬದ್ದ ಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಸಲದಿಂದ ವಜಾ ಗೊಳಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಳ್ಳಾರಿಯ DC ಕಚೇರಿ ಮುಂಭಾಗದಲ್ಲಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟ ಪ್ರತಿಭಟನಾ ಧರಣಿ ಪ್ರಾರಂಭವಾಗಿದೆ.

14/03/2026

Address

No. 31, 3rd Cross, Malleswaram
Bangalore
560003

Telephone

+918023561443

Website

Alerts

Be the first to know and let us send you an email when AIUTUC Karnataka posts news and promotions. Your email address will not be used for any other purpose, and you can unsubscribe at any time.

Share

Category