28/04/2026
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬೆಂಗಳೂರು ಮಹಾನಗರದ ವತಿಯಿಂದ ಬೆಂಗಳೂರು ವಿದ್ಯಾರ್ಥಿ ಸಂಸ್ಕೃತಿ ಚಳುವಳಿ-2026 ನ್ನು ಬೆಂಗಳೂರಿನ ಯುವಪಥ ಕಾರ್ಯಾಲಯದಲ್ಲಿ ಆಯೋಜಿಸಲಾಗಿತ್ತು.
ಎಸ್ - ವ್ಯಾಸ ವಿಶ್ವವಿದ್ಯಾಲಯ ಶೈಕ್ಷಣಿಕ ಮಂಡಳಿ ಸದಸ್ಯರು ಶ್ರೀ ಅರವಿಂದ ಚಿಜೇರಿ, ಪ್ರಾಂತ ಸಂಘಟನಾ ಕಾರ್ಯದರ್ಶಿ ಶ್ರೀ ಬಸವೇಶ್ ಕೋರಿ ಉಪಸ್ಥಿತರಿದ್ದರು .