07/10/2025
ನಾಡಿನ ಸಮಸ್ತ ಜನತೆಗೆ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು. ಭಾರತದ ಮೊಟ್ಟ ಮೊದಲ ಮಹಾಕಾವ್ಯ, ಪರಮ ಪವಿತ್ರವಾದ ರಾಮಾಯಣದ ಮೂಲಕ ಜಗತ್ತಿಗೆ ಜೀವನ ಮೌಲ್ಯಗಳನ್ನು ತಿಳಿಸಿದ ಕರ್ತೃ ಮಹರ್ಷಿ ವಾಲ್ಮೀಕಿ ಅವರನ್ನು ಸದಾಕಾಲ ಸ್ಮರಿಸೋಣ.