AIDYO Karnataka

AIDYO Karnataka A youth organisation that addresses the issues of the youth of the country and builds movements.

20/08/2026

ಸರ್ಕಾರವೇ ನೀಡಿದ ಆದೇಶದಂತೆ 5 ವರ್ಷ ವಯೋಮಿತಿ ಸಡಲಿಕೆಯನ್ನು ಶಿಕ್ಷಕರ ನೇಮಕಾತಿಯಲ್ಲಿ ಕೂಡಲೇ ಅನುಷ್ಠಾನಗೊಳಿಸಬೇಕು ಹಾಗೂ ಗಣಿತ ಸೇರಿದಂತೆ ವಿಷಯವಾರು ಶಿಕ್ಷಕರ ಎಲ್ಲಾ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ AIDYO ಕರ್ನಾಟಕ ರಾಜ್ಯ ಸಮಿತಿ ಮತ್ತು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ (JASC-K) ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದ ಕುರಿತು ರಾಜ್ಯ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ ಅವರು ಮಾತನಾಡುತ್ತಿರುವುದು.





20/08/2026

ಸರ್ಕಾರವೇ ನೀಡಿದ ಆದೇಶದಂತೆ 5 ವರ್ಷ ವಯೋಮಿತಿ ಸಡಲಿಕೆಯನ್ನು ಶಿಕ್ಷಕರ ನೇಮಕಾತಿಯಲ್ಲಿ ಕೂಡಲೇ ಅನುಷ್ಠಾನಗೊಳಿಸಬೇಕು ಹಾಗೂ ಗಣಿತ ಸೇರಿದಂತೆ ವಿಷಯವಾರು ಶಿಕ್ಷಕರ ಎಲ್ಲಾ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಇಂದು AIDYO ಕರ್ನಾಟಕ ರಾಜ್ಯ ಸಮಿತಿ ಮತ್ತು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ (JASC-K) ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ಸರ್ಕಾರದ ಸಚಿವರಾದ ಡಾ. ಅಜಯ್ ಸಿಂಗ್ ಅವರು ಮನವಿ ಪತ್ರ ಸ್ವೀಕರಿಸಿ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದರು.

ಪ್ರತಿಭಟನೆ ನಂತರ ವಿಧಾನಸೌಧದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕರನ್ನ, ಮುಖ್ಯ ಮಂತ್ರಿಯವರ ಆಪ್ತ ಕಾರ್ಯದರ್ಶಿಗಳನ್ನ ಬೇಟಿಮಾಡಿ ಸಮಸ್ಯೆಯ ಕುರಿತು ಮಾತನಾಡಿ ಮನವಿಪತ್ರ ಸಲ್ಲಿಸಲಾಯಿತು.





19/08/2026

AIDYO ಯುವಜನ ಸಂಘಟನೆ ಮತ್ತು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಇಂದು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆ ಪ್ರತಿಭಟನೆ ನಂತರ ವಿಧಾನಸೌಧದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕರನ್ನ, ಮುಖ್ಯ ಮಂತ್ರಿಯವರ ಆಪ್ತ ಕಾರ್ಯದರ್ಶಿಗಳನ್ನ ಬೇಟಿಮಾಡಿ ಸಮಸ್ಯೆಯ ಕುರಿತು ಮಾತನಾಡಿ ಮನವಿಪತ್ರ ಸಲ್ಲಿಸಲಾಯಿತು.

ಸರ್ಕಾರವೇ ನೀಡಿದ ಆದೇಶದಂತೆ 5 ವರ್ಷ ವಯೋಮಿತಿ ಸಡಲಿಕೆಯನ್ನು  ಶಿಕ್ಷಕರ ನೇಮಕಾತಿಯಲ್ಲಿ ಕೂಡಲೇ ಅನುಷ್ಠಾನಗೊಳಿಸಬೇಕು ಹಾಗೂ ಗಣಿತ ಸೇರಿದಂತೆ ವಿಷಯ...
19/08/2026

ಸರ್ಕಾರವೇ ನೀಡಿದ ಆದೇಶದಂತೆ 5 ವರ್ಷ ವಯೋಮಿತಿ ಸಡಲಿಕೆಯನ್ನು ಶಿಕ್ಷಕರ ನೇಮಕಾತಿಯಲ್ಲಿ ಕೂಡಲೇ ಅನುಷ್ಠಾನಗೊಳಿಸಬೇಕು ಹಾಗೂ ಗಣಿತ ಸೇರಿದಂತೆ ವಿಷಯವಾರು ಶಿಕ್ಷಕರ ಎಲ್ಲಾ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಇಂದು AIDYO ಕರ್ನಾಟಕ ರಾಜ್ಯ ಸಮಿತಿ ಮತ್ತು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ (JASC-K) ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ಸರ್ಕಾರದ ಸಚಿವರಾದ ಡಾ. ಅಜಯ್ ಸಿಂಗ್ ಅವರು ಮನವಿ ಪತ್ರ ಸ್ವೀಕರಿಸಿ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದರು.





ಕರ್ನಾಟಕ ಸರ್ಕಾರದ ಸಚಿವರಾದ ಅಜಯ್ ಸಿಂಗ್ ಅವರು ಮನವಿಪತ್ರ ಸ್ವೀಕರಿಸಿ ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸುವುದಾಗಿ ಸರ್ಕಾರದ ಇಲಾಖೆಯ ಗಮನಕ್ಕೆ ತರು...
19/08/2026

ಕರ್ನಾಟಕ ಸರ್ಕಾರದ ಸಚಿವರಾದ ಅಜಯ್ ಸಿಂಗ್ ಅವರು ಮನವಿಪತ್ರ ಸ್ವೀಕರಿಸಿ ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸುವುದಾಗಿ ಸರ್ಕಾರದ ಇಲಾಖೆಯ ಗಮನಕ್ಕೆ ತರುವುದಾಗಿ ಹೇಳಿದರು.

18/08/2026
17/08/2026

ಸರ್ಕಾರವೇ ನೀಡಿದ ಆದೇಶದಂತೆ 5 ವರ್ಷ ವಯೋಮಿತಿ ಸಡಲಿಕೆಯನ್ನು ಶಿಕ್ಷಕರ ನೇಮಕಾತಿಯಲ್ಲಿ ಕೂಡಲೇ ಅನುಷ್ಠಾನಗೊಳಿಸಬೇಕು.

ಗಣಿತ ಶಿಕ್ಷಕರೂ ಸೇರಿದಂತೆ ವಿಷಯವಾರು ಶಿಕ್ಷಕರ ಎಲ್ಲಾ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬೇಕು.


Address

#31, 3rd Cross, Sampige Road, Malleshwaram
Bangalore
560003

Alerts

Be the first to know and let us send you an email when AIDYO Karnataka posts news and promotions. Your email address will not be used for any other purpose, and you can unsubscribe at any time.

Contact The Organization

Send a message to AIDYO Karnataka:

Shortcuts

Share