20/08/2026
ಸರ್ಕಾರವೇ ನೀಡಿದ ಆದೇಶದಂತೆ 5 ವರ್ಷ ವಯೋಮಿತಿ ಸಡಲಿಕೆಯನ್ನು ಶಿಕ್ಷಕರ ನೇಮಕಾತಿಯಲ್ಲಿ ಕೂಡಲೇ ಅನುಷ್ಠಾನಗೊಳಿಸಬೇಕು ಹಾಗೂ ಗಣಿತ ಸೇರಿದಂತೆ ವಿಷಯವಾರು ಶಿಕ್ಷಕರ ಎಲ್ಲಾ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ AIDYO ಕರ್ನಾಟಕ ರಾಜ್ಯ ಸಮಿತಿ ಮತ್ತು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ (JASC-K) ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದ ಕುರಿತು ರಾಜ್ಯ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ ಅವರು ಮಾತನಾಡುತ್ತಿರುವುದು.