The Bharat Scouts & Guides-Karnataka

The Bharat Scouts & Guides-Karnataka The mission of Scouting is to contribute to the education of young people, through a value system based on the Scout Promise and Law to help build a better

ಮೈಸೂರು ಜಿಲ್ಲಾ ಮಟ್ಟದ ಪ್ರೇರಣಾ ಶಿಬಿರ ಉದ್ಘಾಟನೆದಿನಾಂಕ 18-08-2026, ಮಂಗಳವಾರ ರಂದು ಮೈಸೂರಿನ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ, ಭ...
18/08/2026

ಮೈಸೂರು ಜಿಲ್ಲಾ ಮಟ್ಟದ ಪ್ರೇರಣಾ ಶಿಬಿರ ಉದ್ಘಾಟನೆ

ದಿನಾಂಕ 18-08-2026, ಮಂಗಳವಾರ ರಂದು ಮೈಸೂರಿನ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಮೈಸೂರು ವತಿಯಿಂದ ಆಯೋಜಿಸಲಾಗಿದ್ದ ಮೈಸೂರು ಜಿಲ್ಲಾ ಮಟ್ಟದ ಪ್ರೇರಣಾ ಶಿಬಿರವನ್ನು ಮಾನ್ಯ ರಾಜ್ಯ ಮುಖ್ಯ ಆಯುಕ್ತರು ಹಾಗೂ ಮಾಜಿ ಸಚಿವರಾದ ಡಾ. ಪಿ.ಜಿ.ಆರ್. ಸಿಂಧ್ಯಾ ಅವರು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಯ ಉದ್ದೇಶ, ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು, ಸೇವಾ ಮನೋಭಾವ ಹಾಗೂ ದೇಶಭಕ್ತಿಯನ್ನು ಬೆಳೆಸುವಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಸಮಾನತೆ ಸ್ಕೌಟಿಂಗ್‌ನ ಮಹತ್ವದ ಕುರಿತು ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಪಿ. ವಿಶ್ವನಾಥ್, ಡಾ. ಭಾಮಿ ಶೆಣೈ, ಸಹಾಯಕ ರಾಜ್ಯ ಆಯುಕ್ತರಾದ ಶ್ರೀ ಬಿ.ಕೆ. ಬಸವರಾಜ್, ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಪುಷ್ಪವಲ್ಲಿ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಸ್ಕೌಟ್–ಗೈಡ್ ನಾಯಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಶಿಬಿರವು ಭಾಗವಹಿಸಿದವರಿಗೆ ಸ್ಫೂರ್ತಿ, ಮಾರ್ಗದರ್ಶನ ಹಾಗೂ ಸ್ಕೌಟಿಂಗ್ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸಲು ಪ್ರೇರಣೆ ನೀಡಿತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ದಾವಣಗೆರೆ, ಚನ್ನಗಿರಿ ಸ್ಥಳೀಯ ಸಂಸ್ಥೆ.ದಿನಾಂಕ 15-8-2026 ರಂದು  ಚನ್ನಗಿರಿ ತಾಲೂ...
18/08/2026

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ದಾವಣಗೆರೆ, ಚನ್ನಗಿರಿ ಸ್ಥಳೀಯ ಸಂಸ್ಥೆ.ದಿನಾಂಕ 15-8-2026 ರಂದು ಚನ್ನಗಿರಿ ತಾಲೂಕ್ ಕ್ರೀಡಾಂಗಣ ದಲ್ಲಿ ನಡೆದ 80 ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಸ. ಹಿ. ಪ್ರಾ. ಬಾಲಿಕ ಶಾಲೆ. ಚನ್ನಗಿರಿ.. ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದ ಪೆರೇಡ್ ನಲ್ಲಿ ಪ್ರಥಮ ಬಹುಮಾನ ಪಡೆದಿರುತ್ತಾರೆ... ಮಾನ್ಯ ಶಾಸಕರಾದ ಶ್ರೀ. ಬಸವರಾಜ v ಶಿವಗಂಗ sir ಬಹುಮಾನ ವಿತರಣೆ ಮಾಡಿ ಅಭಿನಂದಿಸಿದರು ಈ ಸಂದರ್ಭದಲ್ಲಿ ಕ್ಷೇತ್ರ ಅಧಿಕಾರಿಗಳಾದ ಶ್ರೀ ಜಯಪ್ಪ ಹಾಗೂ ಟಿಪಿಓ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

18/08/2026
One-Day Workshop for Unit LeadersDate: 18.08.2026 | TuesdayVenue: Shanthi Gruha, BengaluruThe Bharat Scouts and Guides, ...
18/08/2026

One-Day Workshop for Unit Leaders

Date: 18.08.2026 | Tuesday
Venue: Shanthi Gruha, Bengaluru

The Bharat Scouts and Guides, Bengaluru South District Association, conducted a One-Day Workshop for Unit Leaders today at Shanthi Gruha.

The workshop focused on preparing Unit Leaders to effectively guide and train:

🐾 Cubs – Dwitiya Charan
🐦 Bulbuls – Komal Pankh
⚜️ Scouts & Guides – Dwitiya Sopan

The programme provided Unit Leaders with practical guidance, knowledge and training support to help young members successfully progress through their respective advancement stages.

The workshop reflected the commitment of the Bengaluru South District Association towards quality Scouting and Guiding education, skill development and effective Unit-level training.

Learn • Lead • Serve • Grow ⚜️

17/08/2026

80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮದ ನ್ಯೂಸ್

80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಸಾಂಸ್ಕೃತಿಕ ಸಂಜೆ ಕಾ...
17/08/2026

80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮದ ನ್ಯೂಸ್

#ಭಾರತ್ ಸೌಟ್ಸ್ ಮತ್ತು ಗೈಡ್ಸ್, ಕರ್ನಾಟಕ “ಕೊಂಡಜ್ಜಿ ಬಸಪ್ಪ ಭವನ” ಬೆಂಗಳೂರು ...

ದಿನಾಂಕ: 17.08.2026 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಕೇಂದ್ರ ಕಛೇರಿ ಬೆಂಗಳೂರು ಇಲ್ಲಿ ಕರ್ನಾಟಕ ಟೆಲಿವಿಷನ್ ಅಸೋಸಿಯೇಷ...
17/08/2026

ದಿನಾಂಕ: 17.08.2026 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಕೇಂದ್ರ ಕಛೇರಿ ಬೆಂಗಳೂರು ಇಲ್ಲಿ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾದ ಶ್ರೀ ಗಣೇಶ್ ರಾವ್ ಕೇಸರ್‌ಕರ್, ಪ್ರಧಾನ ಕಾರ್ಯದರ್ಶಿಯಾದ ಶ್ರೀ ಡಿ.ಸಿ. ವೀರೇಂದ್ರ ಹಾಗೂ ಪದಾಧಿಕಾರಿಗಳು ಮಾಜಿ ಸಚಿವರು ಹಾಗೂ ರಾಜ್ಯ ಮುಖ್ಯ ಆಯುಕ್ತರಾದ ಡಾ. ಪಿ.ಜಿ.ಆರ್. ಸಿಂಧ್ಯ ಅವರನ್ನು ಭೇಟಿಯಾಗಿ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಶ್ರೀಮತಿ ಪದ್ಮಾ ವಾಸಂತಿ, ಶ್ರೀಮತಿ ಲಕ್ಷ್ಮೀ ಭಟ್, ಮೇಕಪ್ ನಾಗರಾಜ್ ಹಾಗೂ ಕೋಲಾರ ನಾಗೇಶ್ ಅವರು ಉಪಸ್ಥಿತರಿದ್ದರು.

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್‌ನ ನೂತನ ಪದಾಧಿಕಾರಿಗಳಿಗೆ ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. 💐

80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಕೇಂದ್ರ ಕಛೇರಿ ಬೆಂಗಳೂರು ಇಲ್ಲಿ ಜರುಗಿದ ಧ್ವಜಾರೋಹ...
17/08/2026

80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಕೇಂದ್ರ ಕಛೇರಿ ಬೆಂಗಳೂರು ಇಲ್ಲಿ ಜರುಗಿದ ಧ್ವಜಾರೋಹಣ ಸಮಾರಂಭದಲ್ಲಿ ಪ್ರಕಟಣಾ ಸಮಿತಿ ಅಧ್ಯಕ್ಷರು , ಹಿರಿಯ ಸಾಹಿತಿಗಳಾದ ನಾಡೋಜ ಗೊ.ರು ಚನ್ನಬಸಪ್ಪ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಭಾಷಣದ ಸಾಲುಗಳು ಹೀಗಿವೆ.

#80ನೇಸ್ವಾತಂತ್ರ್ಯದಿನಾಚರಣೆ #ನಾಡೋಜಗೊರುಚನ್ನಬಸಪ್ಪ #ಗೊರುಚನ್ನಬಸಪ್ಪ #ಧ್ವಜಾರೋಹಣ #ದೇಶಭಕ್ತಿ #ರಾಷ್ಟ್ರಸೇವೆ #ಯುವಜನತೆ #ಸ್ಕೌಟ್ಸ್ #ಗೈಡ್ಸ್ #ಜೈಹಿಂದ್ 🇮🇳

ಸರಕಾರಿ ಕಾಂಚನಾ ಕೆರೆಯ  ಸಂರಕ್ಷಣೆಗಾಗಿ ಪ್ರತಿ ವರ್ಷ ಆಗಸ್ಟ್ 15 ಮತ್ತು ಜನವರಿ 26ಕ್ಕೆ ನಾವು ಗ್ರಾಮ ಪಂಚಾಯಿತಿಗೆ ಹೋಗುತ್ತೇವೆ ಅಲ್ಲಿಂದ 7 ಕಿ....
16/08/2026

ಸರಕಾರಿ ಕಾಂಚನಾ ಕೆರೆಯ ಸಂರಕ್ಷಣೆಗಾಗಿ ಪ್ರತಿ ವರ್ಷ ಆಗಸ್ಟ್ 15 ಮತ್ತು ಜನವರಿ 26ಕ್ಕೆ ನಾವು ಗ್ರಾಮ ಪಂಚಾಯಿತಿಗೆ ಹೋಗುತ್ತೇವೆ ಅಲ್ಲಿಂದ 7 ಕಿ.ಮೀ ದೂರದಲ್ಲಿ ಕೆರೆ ಇದೆ ಅಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಸುತ್ತಾರೆ.ನಮಗೆ ಉತ್ತಮ ಅವಕಾಶ ಸಿಗುತ್ತದೆ.

Address

No 39, "Shanthi Gruha", Palace Road
Bangalore
560001

Opening Hours

Monday 10am - 5:30pm
Tuesday 10am - 5:30pm
Wednesday 10am - 5:30pm
Thursday 10am - 5:30pm
Friday 10am - 5:30pm

Telephone

+918884184240

Alerts

Be the first to know and let us send you an email when The Bharat Scouts & Guides-Karnataka posts news and promotions. Your email address will not be used for any other purpose, and you can unsubscribe at any time.

Contact The Organization

Send a message to The Bharat Scouts & Guides-Karnataka:

Shortcuts

Share