01/09/2026
ಕಾಂಗ್ರೆಸ್ ಸರ್ಕಾರದ ವೈಫಲ್ಯ, ಜನವಿರೋಧಿ ನೀತಿ ಹಾಗೂ ಭ್ರಷ್ಟಾಚಾರ ಖಂಡಿಸಿ ಸೆಪ್ಟೆಂಬರ್ 1 ರಿಂದ 10 ರ ವರೆಗೆ ಬಳ್ಳಾರಿ ಚಲೋ ಪಾದಯಾತ್ರೆ ನಡೆಯಲಿದೆ.
ಬನ್ನಿ, ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಲು ಸಂಘಟಿತ ಹೆಜ್ಜೆ ಹಾಕೋಣ.
ಶ್ರೀ ಸಂಗಮೇಶ್ ಸುಗ್ರೀವಾ
ಗಂಗಾವತಿ ವಿಧಾನಸಭಾ ಕ್ಷೇತ್ರ