26/02/2026
ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಾತ್ಸಲ್ಯ ಯೋಜನೆಯಡಿ ಸೂರು ಒದಗಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮನೆ ಹಸ್ತಾಂತರಿಸಲಾಯಿತು,
ಈ ಸಂದರ್ಭದಲ್ಲಿ ಧರ್ಮಸ್ಥಳ ಸಂಸ್ಥೆಯವರಿಂದ ಸನ್ಮಾನ ಸ್ವೀಕರಿಸಲಾಯಿತು.
-ಶ್ರೀ ಸುಭಾಷ್ ಮುರುಡ ಬೆಳಮಗಿ
ಉಪಾಧ್ಯಕ್ಷರು ಸಹಕಾರಿ ಸಕ್ಕರೆ ಕಾರ್ಖಾನೆ ಆಳಂದ.