01/09/2025
ಬಿಲ್ಲವ ಸಮಾಜ ಸೇವಾ ಸಂಘ (ರಿ)
ಹುಬ್ಬಳ್ಳಿ ಧಾರವಾಡ ವತಿಯಿಂದ ದಿನಾಂಕ 31-08-2025 ರಂದು ಹಲಗಣೇಶ ದೇವಸ್ಥಾನ ವಿದ್ಯಾಪೀಠ ಸಭಾಭವನ, ಶಾಂಭವಿ ನಗರ, ವಿದ್ಯಾಗಿರಿ, ಧಾರವಾಡದಲ್ಲಿ ನಡೆದ ಶ್ರೀ ಸತ್ಯನಾರಾಯಣ ಮಹಾಪೂಜಾ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉತ್ಸವ ಮತ್ತು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ