Human Rights Protection & Corruption Eradication Organisation

  • Home
  • India
  • Mysore
  • Human Rights Protection & Corruption Eradication Organisation

Human Rights Protection & Corruption Eradication Organisation Fighting for the Protection of Human Rights

ಡೊನಾಲ್ಡ್ ಟ್ರಂಪ್ ಹೆಸರಿನ ಎಮ್ಮೆ – ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ..!
26/05/2026

ಡೊನಾಲ್ಡ್ ಟ್ರಂಪ್ ಹೆಸರಿನ ಎಮ್ಮೆ – ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ..!

ಹೊಂಬಣ್ಣದ ಕೂದಲನ್ನು ಹೊಂದಿರುವ ಅಪರೂಪದ ಅಲ್ಬಿನೋ ತಳಿಯ ಎಮ್ಮೆಯೊಂದು ಬಾಂಗ್ಲಾದೇಶದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಎಮ್ಮೆಯು ಸೋ....

ಸುವೇಂದು ಖಡಕ್ ಆಕ್ಷನ್ ಬೆನ್ನಲ್ಲೇ, ಸ್ವದೇಶಕ್ಕೆ ಓಡುತ್ತಿದ್ದಾರೆ – ಅಕ್ರಮ ಬಾಂಗ್ಲಾ ಪ್ರಜೆಗಳು..!
26/05/2026

ಸುವೇಂದು ಖಡಕ್ ಆಕ್ಷನ್ ಬೆನ್ನಲ್ಲೇ, ಸ್ವದೇಶಕ್ಕೆ ಓಡುತ್ತಿದ್ದಾರೆ – ಅಕ್ರಮ ಬಾಂಗ್ಲಾ ಪ್ರಜೆಗಳು..!

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಅಕ್ರಮ ನುಸುಳುಕೋರರ ವಿರುದ್ಧ ಬಿಗಿ ಆಕ್ಷನ್ ಆರಂಭವಾಗಿದೆ. .....

ತಂಡದಿಂದ ಹೊರಬಂದಿದ್ದು, ನನ್ನ ನಿರ್ಧಾರವಲ್ಲ; ಆರ್‌ಸಿಬಿ ವಿರುದ್ಧ ತಿರುಗಿಬಿದ್ರಾ ರೇಪ್‌ ಆರೋಪಿ ಯಶ್‌ ದಯಾಳ್‌
26/05/2026

ತಂಡದಿಂದ ಹೊರಬಂದಿದ್ದು, ನನ್ನ ನಿರ್ಧಾರವಲ್ಲ; ಆರ್‌ಸಿಬಿ ವಿರುದ್ಧ ತಿರುಗಿಬಿದ್ರಾ ರೇಪ್‌ ಆರೋಪಿ ಯಶ್‌ ದಯಾಳ್‌

ಆರ್‌ಸಿಬಿ ತಂಡದಿಂದ ಹೊರಬಂದಿದ್ದು ನನ್ನ ವೈಯಕ್ತಿಕ ನಿರ್ಧಾರವಲ್ಲ, ನನ್ನನ್ನ ಕೈಬಿಟ್ಟಿದ್ದಕ್ಕೆ ಕಾರಣ ಕೂಡ ತಿಳಿಸಿಲ್ಲ ಎಂದು ರೇಪ್.....

ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ಕೇಂದ್ರ ನಿಯೋಜನೆ ಅವಧಿ ಮತ್ತೆ ವಿಸ್ತರಣೆ..!
26/05/2026

ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ಕೇಂದ್ರ ನಿಯೋಜನೆ ಅವಧಿ ಮತ್ತೆ ವಿಸ್ತರಣೆ..!

ಕರ್ನಾಟಕ ಕೇಡರ್‌ನ ದಕ್ಷ ಹಾಗೂ ಖಡಕ್ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ಅವರ ಕೇಂದ್ರ ನಿಯೋಜನೆ ಅವಧಿಯನ್ನು ಕೇಂದ್ರ ಸರ್ಕಾರವು ಮತ್ತೆ...

ನಾನು ಮಗಳನ್ನು ಕಳೆದುಕೊಂಡಿದ್ದೇನೆ, ಮಮತಾ ಅಧಿಕಾರವನ್ನು, ಶಾಸಕಿ ರತ್ನಾ
26/05/2026

ನಾನು ಮಗಳನ್ನು ಕಳೆದುಕೊಂಡಿದ್ದೇನೆ, ಮಮತಾ ಅಧಿಕಾರವನ್ನು, ಶಾಸಕಿ ರತ್ನಾ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸರ್.....

ಎಲೆಕ್ಟ್ರಿಕ್ ಶಾಕ್ ಕೊಟ್ಟು, ವಿಷ ಕುಡಿಸಿ, ಪ್ರಿಯಕರನ ಜತೆ ಸೇರಿ ಗಂಡನ ಹತ್ಯೆಗೈದ ಪತ್ನಿ
26/05/2026

ಎಲೆಕ್ಟ್ರಿಕ್ ಶಾಕ್ ಕೊಟ್ಟು, ವಿಷ ಕುಡಿಸಿ, ಪ್ರಿಯಕರನ ಜತೆ ಸೇರಿ ಗಂಡನ ಹತ್ಯೆಗೈದ ಪತ್ನಿ

ತನ್ನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರ ಮತ್ತು ತಂಗಿಯ ಸಹಾಯದಿಂದ ಅತ್ಯಂತ ಕ್ರೂರವಾಗಿ ಚಿತ್ರಹ.....

ತಮಿಳುನಾಡಿನ 14 ಲಕ್ಷ ರೈತರ ಸಾಲ ಮನ್ನಾ ಘೋಷಿಸಿದ ಸಿಎಂ ವಿಜಯ್‌
26/05/2026

ತಮಿಳುನಾಡಿನ 14 ಲಕ್ಷ ರೈತರ ಸಾಲ ಮನ್ನಾ ಘೋಷಿಸಿದ ಸಿಎಂ ವಿಜಯ್‌

ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು ಸಿಎಂ ವಿಜಯ್, ಸಹಕಾರಿ ಬ್ಯಾಂಕ್‌ಗಳ ಬೆಳೆ ಸಾಲ ಮನ್ನಾ ಯೋಜನೆಯನ್ನು ಪ್ರಕಟಿಸಿದ್ದಾರೆ....

ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ.., ಈಗಲೇ ಈ ಕೆಲಸ ಮಾಡದಿದ್ರೆ ಹಣ ಕಟ್..!
26/05/2026

ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ.., ಈಗಲೇ ಈ ಕೆಲಸ ಮಾಡದಿದ್ರೆ ಹಣ ಕಟ್..!

ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಮತ್ತು ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಯಲ್ಲಿ ಇದೀಗ ತಂತ್ರಜ್ಞಾನ ಆಧ....

‘3F’ ಗಳ ಬಗ್ಗೆ ಗಮನ ಹರಿಸಿ – ಭಾರತೀಯರಿಗೆ ನಿರ್ಮಲಾ ಸೀತಾರಾಮನ್‌ ಕರೆ..!
26/05/2026

‘3F’ ಗಳ ಬಗ್ಗೆ ಗಮನ ಹರಿಸಿ – ಭಾರತೀಯರಿಗೆ ನಿರ್ಮಲಾ ಸೀತಾರಾಮನ್‌ ಕರೆ..!

ದೇಶವು ಇಂಧನ, ರಸಗೊಬ್ಬರ ಮತ್ತು ವಿದೇಶಿ ವಿನಿಮಯದತ್ತ ಗಮನಹರಿಸಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾ.....

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ; ದೆಹಲಿ ಅಂಗಳಕ್ಕೆ ಸಿಎಂ, ಡಿಸಿಎಂ ಬಣ, ಸಂಧಾನ ಫಿಕ್ಸ್..!
26/05/2026

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ; ದೆಹಲಿ ಅಂಗಳಕ್ಕೆ ಸಿಎಂ, ಡಿಸಿಎಂ ಬಣ, ಸಂಧಾನ ಫಿಕ್ಸ್..!

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಕಾಲ ಕೂಡಿ ಬಂದಂತೆ ಕಾಣ್ತಿದೆ. ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆಗೆ...

Address

D. D Urs Road
Mysore
570001

Alerts

Be the first to know and let us send you an email when Human Rights Protection & Corruption Eradication Organisation posts news and promotions. Your email address will not be used for any other purpose, and you can unsubscribe at any time.

Contact The Organization

Send a message to Human Rights Protection & Corruption Eradication Organisation:

Share