Indian Divyang Empowerment Association - R

Indian Divyang Empowerment Association - R Contact information, map and directions, contact form, opening hours, services, ratings, photos, videos and announcements from Indian Divyang Empowerment Association - R, Non-Governmental Organization (NGO), INDIAN DIVYANG EMPOERMENT ASSOCIATION, "KAVERY", 33/B, GOPALAGOWDA EXTN, 100ft Rod, Shivmogga, Shimoga.

Disability Pension matters - movement records./......
26/03/2026

Disability Pension matters - movement records./......

https://karunadakanda.com/2026/03/15/karunadakanda-99/
15/03/2026

https://karunadakanda.com/2026/03/15/karunadakanda-99/

ಬೆಂಗಳೂರು: ಕರ್ನಾಟಕ ಹೈಕೋರ್ಟ್ ವಕೀಲರು ಹಾಗೂ ಕೆನರಾ ಬ್ಯಾಂಕ್ ಇದರ ಪ್ಯಾನೆಲ್ ಅಡ್ವೊಕೇಟ್ ಶ್ರೀ ಸಿದ್ಧವೀರ ಚಕ್ಕಿ ಅವರನ್ನು ಅವರ ಸಂ.....

https://youtu.be/5civiMa0hkg?si=zEg2QUyPHT5nLKw1
14/03/2026

https://youtu.be/5civiMa0hkg?si=zEg2QUyPHT5nLKw1

ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ ಹಾಗೂ ಧ್ವಜಸ್ತಂಭ ಉದ್ಘಾಟನೆಬೆಂಗಳೂರು: ಆಡುಗೋಡಿಯಲ್ಲಿರುವ ಜಿ.ಹೆಚ್.ಐ. ಬ್ಲಾಕ್ ಎಂ.ಎಸ್.ಬಿ. ಪೊಲೀ....

Nationalised Banks assurances
12/03/2026

Nationalised Banks assurances

https://karunadakanda.com/2026/03/07/bangalore-118/
07/03/2026

https://karunadakanda.com/2026/03/07/bangalore-118/

ಬೆಂಗಳೂರು ನಗರ ತುಂಬಾ ಬೆಳೆದಿದೆ ಜನಸಂಖ್ಯೆ ಹೆಚ್ಚಾಗಿದೆ ಮೊದಲು ನಗರ ಭಾಗದಲ್ಲಿ ದಿನನಿತ್ಯ ಬೇರೆ ಊರುಗಳಿಂದ ಆಸ್ಪತ್ರೆಗೆ ವ್ಯಾಪಾರ.....

Indian Divyang Empowerment Association (IDEA) is committed to empowering persons with disabilities by ensuring equal opp...
06/03/2026

Indian Divyang Empowerment Association (IDEA) is committed to empowering persons with disabilities by ensuring equal opportunities, dignity, justice, and independence.
Together we can create a more inclusive and accessible India.



















06/03/2026

Join me in our journey of creating a Viksit Bharat. Your efforts can make a difference. Click to contribute now

https://karunadakanda.com/2026/03/06/budget-9/     *ತುಷ್ಟೀಕರಣ ರಾಜಕಾರಣ ಬಿಟ್ಟು ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ...
06/03/2026

https://karunadakanda.com/2026/03/06/budget-9/ *ತುಷ್ಟೀಕರಣ ರಾಜಕಾರಣ ಬಿಟ್ಟು ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯ ಸರ್ಕಾರಕ್ಕೆ ಡಿ.ಎಸ್. ಅರುಣ್ ಆಗ್ರಹ*

ಶಿವಮೊಗ್ಗ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಅನೇಕ ಬಾರಿ ಬಜೆಟ್ ಮಂಡಿಸಿರುವುದು ಒಂದು ದಾಖಲೆ ಎನ್ನುವುದರಲ್ಲಿ ಸಂಶಯವೇ ಇಲ್ಲ. ಆದರೆ ದುರದೃಷ್ಟವಶಾತ್, ಆ ದಾಖಲೆಗಳು ರಾಜ್ಯದ ಸಮಗ್ರ ಅಭಿವೃದ್ಧಿಯ ಪ್ರತಿಬಿಂಬವಾಗದೆ ಕರ್ನಾಟಕ ನಿಧಾನವಾಗಿ ಹಿನ್ನಡೆಯತ್ತ ಸಾಗುತ್ತಿರುವ ವಾಸ್ತವಿಕತೆಯನ್ನು ತೋರಿಸುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.

ಈ ಬಾರಿ ಮಂಡಿಸಿರುವ 17ನೇ ಬಜೆಟ್ ರಾಜ್ಯದ ಭವಿಷ್ಯದ ಅಭಿವೃದ್ಧಿಗೆ ಸ್ಪಷ್ಟ ದಿಕ್ಕು ತೋರಿಸುವ ಬಜೆಟ್ ಆಗದೇ, ಸಾಲ ಹಾಗೂ ಘೋಷಣೆಗಳ ಮೇಲೆ ಅವಲಂಬಿತವಾಗಿರುವ ಬಜೆಟ್ ಎಂಬುದು ಸ್ಪಷ್ಟವಾಗಿದೆ. ರಾಜ್ಯದ ಒಟ್ಟು ಸಾಲವು ಈಗಾಗಲೇ ಸುಮಾರು 8.24 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದ್ದು, ಈ ವರ್ಷವೂ ಸುಮಾರು 97,449 ಕೋಟಿ ರೂಪಾಯಿ ಹೊಸ ಸಾಲ ಪಡೆಯಲು ಸರ್ಕಾರ ಮುಂದಾಗಿರುವುದು ಆರ್ಥಿಕ ಶಿಸ್ತು ಕೊರತೆಯನ್ನು ತೋರಿಸುತ್ತದೆ. ಇದಲ್ಲದೆ ಸುಮಾರು 27,957 ಕೋಟಿ ರೂಪಾಯಿ ಕೊರತೆ ಬಜೆಟ್ ಮಂಡನೆಯಾಗಿರುವುದು ರಾಜ್ಯದ ಹಣಕಾಸು ಸ್ಥಿತಿ ಗಂಭೀರವಾಗುತ್ತಿರುವುದಕ್ಕೆ ಸೂಚನೆ ನೀಡುತ್ತದೆ. ಜಿಎಸ್‌ಟಿ ಸಂಗ್ರಹದಲ್ಲಿಯೇ ಸುಮಾರು 10 ಸಾವಿರ ಕೋಟಿ ರೂಪಾಯಿ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಆರ್ಥಿಕ ನಿರ್ವಹಣೆಯ ಮೇಲೆ ಪ್ರಶ್ನೆ ಎಬ್ಬಿಸುತ್ತದೆ.

ಮತ್ತೊಂದೆಡೆ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್ ಹಾಗೂ ತಮಿಳುನಾಡು ಮುಂತಾದ ರಾಜ್ಯಗಳು ಭಾರೀ ಪ್ರಮಾಣದಲ್ಲಿ ಕೈಗಾರಿಕಾ ಹೂಡಿಕೆಗಳನ್ನು ಆಕರ್ಷಿಸಿ ಉದ್ಯೋಗ ಸೃಷ್ಟಿಯಲ್ಲಿ ಮುಂಚೂಣಿಯಲ್ಲಿ ಸಾಗುತ್ತಿರುವಾಗ, ಕರ್ನಾಟಕದಲ್ಲಿ ಆಡಳಿತಾತ್ಮಕ ವಿಳಂಬ, ಹೆಚ್ಚುತ್ತಿರುವ ತೆರಿಗೆಗಳು ಹಾಗೂ ಅನಿಶ್ಚಿತ ನೀತಿಗಳ ಪರಿಣಾಮವಾಗಿ ಹೂಡಿಕೆದಾರರು ಹಿಂಜರಿಯುತ್ತಿರುವುದು ಸ್ಪಷ್ಟವಾಗಿದೆ. ವಿದ್ಯುತ್ ದರ ಹಾಗೂ ಭೂಮಿಯ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ಕೈಗಾರಿಕೆಗಳು ಇತರ ರಾಜ್ಯಗಳತ್ತ ಮುಖ ಮಾಡುತ್ತಿರುವುದು ರಾಜ್ಯದ ಆರ್ಥಿಕತೆಗೆ ಹಿನ್ನಡೆಯಾಗಿದೆ.

ಅತ್ಯಂತ ಮುಖ್ಯವಾಗಿ, *ರಾಜ್ಯದ ಯುವಕರು ಇಂದು ಉದ್ಯೋಗಕ್ಕಾಗಿ ಆತಂಕದಲ್ಲಿದ್ದಾರೆ. ಬಜೆಟ್‌ನಲ್ಲಿ ಉದ್ಯೋಗದ ಬಗ್ಗೆ ಹಲವಾರು ಘೋಷಣೆಗಳನ್ನು ಮಾಡುವುದರಿಂದ ಮಾತ್ರ ಸಮಸ್ಯೆ ಪರಿಹಾರವಾಗುವುದಿಲ್ಲ. ಘೋಷಣೆಗಳ ರಾಜಕಾರಣ ಬಿಟ್ಟು ನಿಜವಾಗಿಯೂ ಹೊಸ ಕೈಗಾರಿಕೆಗಳನ್ನು ತರಲು, ಹೂಡಿಕೆಗಳನ್ನು ಮತ್ತು ವಿವಿಧ ಇಲಾಖೆಗಳಲ್ಲಿನ ಸರ್ಕಾರಿ ಉದ್ಯೋಗಗಳ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಪ್ರಾರಂಭಿಸಬೇಕು ಯುವಕರಿಗೆ ನೈಜ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು*

ಘೋಷಣೆಗಳು ಬಹಳ ಇದ್ದರೂ ಅವುಗಳಿಗೆ ಸಮರ್ಪಕ ಹಣಕಾಸಿನ ವ್ಯವಸ್ಥೆ, ಆಡಳಿತಾತ್ಮಕ ವ್ಯವಸ್ಥೆ ಹಾಗೂ ಅನುಷ್ಠಾನ ರೂಪುರೇಷೆಗಳು ಸ್ಪಷ್ಟವಾಗಿಲ್ಲ. ಅಭಿವೃದ್ಧಿಗೆ ಆದ್ಯತೆ ನೀಡಬೇಕಾದ ಸರ್ಕಾರ ಮತಬ್ಯಾಂಕ್ ರಾಜಕೀಯದಲ್ಲಿ ತೊಡಗಿಕೊಳ್ಳುತ್ತಿರುವುದು ರಾಜ್ಯದ ಪ್ರಗತಿಯನ್ನು ಕುಂಠಿತಗೊಳಿಸುತ್ತಿದೆ.

ಆದ್ದರಿಂದ ರಾಜ್ಯ ಸರ್ಕಾರವು ತುಷ್ಟೀಕರಣ ಹಾಗೂ ಮತಬ್ಯಾಂಕ್ ರಾಜಕಾರಣವನ್ನು ಬದಿಗಿಟ್ಟು ಕೈಗಾರಿಕೆ, ಕೃಷಿ, ಗ್ರಾಮೀಣಾಭಿವೃದ್ಧಿ, ಮೂಲಸೌಕರ್ಯ ಮತ್ತು ಯುವಕರಿಗೆ ನೈಜ ಉದ್ಯೋಗ ಸೃಷ್ಟಿಗೆ ಸ್ಪಷ್ಟ ಹಾಗೂ ದೃಢವಾದ ನೀತಿಗಳನ್ನು ಜಾರಿಗೆ ತಂದು ಕರ್ನಾಟಕವನ್ನು ನಿಜವಾದ ಅಭಿವೃದ್ಧಿಯ ದಾರಿಯಲ್ಲಿ ಮುನ್ನಡೆಸಬೇಕೆಂದು ಆಗ್ರಹಿಸುತ್ತೇನೆ ಎಂದು ಶ್ರೀ ಡಿ.ಎಸ್. ಅರುಣ್. ಮಾನ್ಯ ವಿಧಾನ ಪರಿಷತ್ ಶಾಸಕರು

ರಾಜ್ಯ ಬಿಜೆಪಿ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು.
https://www.narendramodi.in/network/userpost-task/69aae8632238d907a2184f58

via MyNt

02/03/2026
28/02/2026

Address

INDIAN DIVYANG EMPOERMENT ASSOCIATION, "KAVERY", 33/B, GOPALAGOWDA EXTN, 100ft Rod, Shivmogga
Shimoga
577205

Alerts

Be the first to know and let us send you an email when Indian Divyang Empowerment Association - R posts news and promotions. Your email address will not be used for any other purpose, and you can unsubscribe at any time.

Contact The Organization

Send a message to Indian Divyang Empowerment Association - R:

Share